Feedback / Suggestions

ಇಸ್ಪೇಟ್ ಜೂಜಾಟ ದಾಳಿ.

ಆಕ್ರಮ ಇಸ್ಪೇಟ ಜೂಜಾಟ ದಾಳಿ 62 ಜನರ ವಿರುದ್ದ 07 ಪ್ರಕರಣಗಳು ದಾಖಲು ರೂ 2,09,060/- ಜಪ್ತಿ.

1) ದಿನಾಂಕ: 06-11-2021 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಗರಸಭೆಯ ಹಿಂದುಗಡೆ ಸಾರ್ವಜನಿಕ ಸ್ಥಳದಲ್ಲಿ 14 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮಾರುತಿ ಗುಳ್ಳಾರಿ ಪಿ.ಐ. ಕೊಪ್ಪಳ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 90,500=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

2) ದಿನಾಂಕ: 06-11-2021 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಲಿಂಗಾಪುರ ಗ್ರಾಮದ ಸಾಯಿಬಾಬಾ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 09 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುಪ್ರೀತ್ ಪಿ.ಎಸ್.ಐ. ಮುನಿರಾಬಾದ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 43,600=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

3) ದಿನಾಂಕ: 06-11-2021 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಯನಗರ ಆಟೋ ಸ್ಟ್ಯಾಂಡ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 14 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವೇಂಕಟಸ್ವಾಮಿ  ಪಿ.ಐ. ಗಂಗಾವತಿ ನಗರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 34,200=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

4) ದಿನಾಂಕ: 06-11-2021 ರಂದು ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಯ ಬಾನಾಪುರ ಗ್ರಾಮದ ರೈಲ್ವೆ ನಿಲ್ದಾಣಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 04 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವೆಂಕಟೇಶ ಎನ್. ಪಿ.ಎಸ್.ಐ. ಕುಕನೂರ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 17,400=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

5) ದಿನಾಂಕ: 06-11-2021 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯತ್ನಟ್ಟಿ ರಸ್ತೆಯ ನೀರಿನ ಟ್ಯಾಂಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 7 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮಾರುತಿ ಗುಳ್ಳಾರಿ ಪಿ.ಐ. ಕೊಪ್ಪಳ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 8,400=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

6) ದಿನಾಂಕ: 06-11-2021 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೇವರಾಜ ಅರಸ ಕಾಲೋನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮಾರುತಿ ಗುಳ್ಳಾರಿ ಪಿ.ಐ. ಕೊಪ್ಪಳ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 8,500=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

7) ದಿನಾಂಕ: 06-11-2021 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಜಂತಕಲನ ಪಂಪಾಪತಿ  ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 04 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಆರ್.ಎಸ್. ಉಜ್ಜನಕೊಪ್ಪ ಡಿ.ಎಸ್.ಪಿ. ಗಂಗಾವತಿ ಉಪವಿಭಾಗ ರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 6,460=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

Last Updated: 15-11-2021 11:04 AM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Koppal District Police
Designed, Developed and Hosted by: Center for e-Governance - Web Portal, Government of Karnataka © 2023, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080