ಅಭಿಪ್ರಾಯ / ಸಲಹೆಗಳು

ಇಸ್ಪೇಟ್‌ ಜೂಟಾಟ ದಾಳಿ.

ದಿನಾಂಕ: 25-04-2022 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲಾಪುರ ಗ್ರಾಮದ ಗುಡ್ಡ-ಗಾಡು ಪ್ರದೇಶದ ಮುಳ್ಳುಕಂಟಿಗಳ ನಡುವೆ  ಸಾರ್ವಜನಿಕ ಸ್ಥಳದಲ್ಲಿ 08 ಜನ ಆರೋಪಿತರು ದುಂಡಾಗಿ ಕುಳಿತು ಅಂದರ-ಬಾಹರ ಇಸ್ಪೀಟ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಪರಸಪ್ಪ ಭಜಂತ್ರಿ ಪಿ.ಐ ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ 08 ಜನರನ್ನು ವಶಕ್ಕೆ ತೆಗೆದುಕೊಂಡು ಸದರಿ ಆರೋಪಿತರಿಂದ ನಗದು ಹಣ, 8,12,000=00 ರೂ. ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

ಕ್ರೀಕೆಟ್ ಬೆಟ್ಟಿಂಗ್ ದಾಳಿ.

ದಿನಾಂಕ: 25-04-2022 ರಂದು ಮುನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಿಂಗಾಪುರ ಗ್ರಾಮದ ಬಸ್ ಸ್ಟ್ಯಾಂಡ ಹತ್ತಿರ ಆರೋಪಿತರಾದ 1. ಯಮನೂರಪ್ಪ ತಂದೆ ಗಾಳೆಪ್ಪ 2. ಕಾರ್ತಿಕ ಎಸ್. ತಂದೆ ಶ್ರೀನಿವಾಸ ಇವರು ಮೊಬೈಲ್ ಫೋನದಲ್ಲಿ ಪಂಜಾಪ್ ಕಿಂಗ್ಸ್ ಮತ್ತು ಚೆನ್ನೈ ಸುಪರ್ ಕಿಂ‍ಗ್ಸ್ ತಂಡ ಗೆದ್ದರೆ 500-00 ರೂ ಗಳಿಗೆ 1000-00 ರೂ. ಕೊಡುತ್ತೇವೆ ಅಂತಾ ಬಿಡ್ ಮಾಡಿ ಕೂಗಿ ಕರೆಯುತ್ತಾ ಹಣ ಪಡೆದುಕೊಳ್ಳುತ್ತಾ ಒಂದು ಪಾಕೇಟ್ ನೋಟ್ ಪುಸ್ತಕದಲ್ಲಿ ಬರೆದುಕೊಳ್ಳುತ್ತಿದ್ದಾಗ ದಾಳಿ ಮಾಡಿ ಆರೋಪಿತರನ್ನು ಹಿಡಿಕೊಂಡಿದ್ದು, ಸದರಿಯವರಿಂದ ಐ.ಪಿ.ಎಲ್. ಕ್ರಿಕೆಟ್ ಬೆಟ್ಟಿಂಗ್ ಸಂಬಂಧಪಟ್ಟ ಹಣ 1000/- ರೂ 01 ಓಪೋ ಎ9 ಮೋಬೈಲ್ ಫೋನ್ ಒಂದು ನೋಟ ಪುಸ್ತಕ ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈ ಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 26-04-2022 12:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080