ಅಭಿಪ್ರಾಯ / ಸಲಹೆಗಳು

ಮಟ್ಕಾ ಜೂಜಾಟ ದಾಳಿ.

ದಿನಾಂಕ: 11-05-2022 ರಂದು ಗಂಗಾವತಿ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯ ದಾಸನಾಳ ಬ್ರಿಡ್ಜ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರನಾದ ಶೂಹೇಭ್ ತಂದೆ ಶಮ್ ಸೀರ್ ಖಾನ ವಯಾ: 23 ವರ್ಷ ಜಾತಿ: ಮುಸ್ಲಿಂ ಉ: ಕೇಬಲ್ ಆಪರೇಟರ್ ಸಾ : ಪಠಾಣವಾಡಿ ಮಸೀದಿ ಹತ್ತಿರ ಗಂಗಾವತಿ ಈತನು ಮಟಕಾ ಜೂಜಾಟದಲ್ಲಿ ತೊಡಗಿದ್ದ ಶ್ರೀಮತಿ ಶಾರವ್ವ ಪಿಎಸ್ಐ  ಗಂಗಾವತಿ ಗ್ರಾಮೀಣ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ನಗದು ಹಣ ರೂ. 2600-00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಸಾಗಾಟ ದಾಳಿ. 

ದಿನಾಂಕ 11-05-2022 ರಂದು ಕನಕಗಿರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಇಂಗಳದಾಳ ಗ್ರಾಮದ ಕೆರೆಯಲ್ಲಿ ಮಹಿಂದ್ರಾ ಟ್ರ್ಯಾಕ್ಟರಿ ನಂ.ಕೆಎ-37/ಟಿ-8822 ಹಾಗೂ ಟ್ರಾಲಿ ನಂ.ಕೆಎ-37/ಟಿ-8823 ನೇದ್ದರ ಚಾಲಕನು ಯಾವುದೇ ಪರವಾನಿಗೆ ಪಡೆಯದೆ  ಕ್ರಮವಾಗಿ ಕಳ್ಳತನದಿಂದ ಟ್ರಾಕ್ಟರನಲ್ಲಿ ಮರಳು ತುಂಬಿಕೊಂಡು ಹೋಗುತ್ತಿದ್ದಾಗ ಶ್ರೀ ಪರಸಪ್ಪ ಭಜಂತ್ರಿ ಪಿ.ಐ. ಕನಕಗಿರಿ ಪೊಲೀಸ್‌ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಟ್ರ್ಯಾಕ್ಟರನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ. 

ಇತ್ತೀಚಿನ ನವೀಕರಣ​ : 12-05-2022 01:17 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080